ಕೆ.ಆರ್.ಪುರ: ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳ ವರದಾನ: ಡಾ.ಹೆಚ್ ಎಂ.ಚಂದ್ರಶೇಕರ್ !

ಕೆ.ಆರ್.ಪುರ: ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳ ವರದಾನ:ಡಾ.ಹೆಚ್ ಎಂ.ಚಂದ್ರಶೇಕರ್ ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳಗಳು ವರದಾನವಾಗಿವೆ.ಉದ್ಯೊಗ ಮೇಳ ಸದುಪಯೋಗಪಡೆದುಕೊಂಡು ಜೀವನ ರೂಪಿಸಿಕೊಳ್ಳಿ ಎಂದು ಸಿಲಿಕಾನ್ ಸಿಟಿ ಕಾಲೇಜು ಅಧ್ಯಕ್ಷ ಡಾ.ಹೆಚ್ ಎಂ.ಚಂದ್ರಶೇಕರ್ ತಿಳಿಸಿದರು. ಕೆಆರ್ ಪುರದ  ಸಿಲಿಕಾನ್ ಸಿಟಿ ಕಾಲೇಜು ಅಟನಾಮಸ್ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ ಅವರು ಮಾತನಾಡಿದರು. ದೇಶದ ಯುವಜನತೆಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಬಂಡವಾಳದ ಕೊರತೆ ಕಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಗಗನ ಕುಸುಮವಾಗಿವೆ. ಆದ್ದರಿಂದ ಇಂತಹ ಉದ್ಯೋಗ ಮೇಳಗಳು  ಪದವೀಧರರಿಗೆ ಸಹಾಯಕವಾಗುತ್ತವೆ ಎಂದರು. … Continue reading ಕೆ.ಆರ್.ಪುರ: ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳ ವರದಾನ: ಡಾ.ಹೆಚ್ ಎಂ.ಚಂದ್ರಶೇಕರ್ !