KR Pura: ಕೈ ಅಭ್ಯರ್ಥಿ ಪ್ರೋ.ರಾಜೀವ್ ಗೌಡ ಕೆಆರ್ ಪುರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ!

ಕೆ.ಆರ್.ಪುರ: ಲೋಕಸಭಾ ಚುನಾವಣೆಗೆ ಒಂದು ದಿನ‌ ಮಾತ್ರ ಬಾಕಿ ಇದ್ದು,ಇಂದು ಬಹಿರಂಗ ಪ್ರಚಾರಕ್ಕೆ ಕೊನೆದಿನವಾಗಿದ್ದರಿಂದ ಕೆಆರ್ ಪುರ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಪ್ರೋ.ರಾಜೀವ್ ಗೌಡ ಭರ್ಜರಿ ಪ್ರಚಾರ ಮಾಡಿ ಕಾಂಗ್ರೆಸ್ ಅನ್ನ ಗೆಲ್ಲಿಸುವಂತೆ ಮನವಿ ಮಾಡಿದರು. Breaking News: ಬಿಜೆಪಿ ಅಧಿಕೃತ ಎಕ್ಸ್​ ಖಾತೆ ಮೇಲೆ ಪ್ರಕರಣ ದಾಖಲು..! ಕೆಆರ್ ಪುರ,ಬಸವನಪುರ,ರಾಮಮೂರ್ತಿನಗರ ವಾರ್ಡ್ ಗಳಲ್ಲಿ ರ್ಯಾಲಿ ಮಾಡುವ ಮೂಲಕ ಮತಯಾಚನೆ ಮಾಡಿದರು.ಪ್ರಚಾರದಲ್ಲಿ ನೂರಾರು ಯುವಕರು ಬೈಕ್ ರ್ಯಾಲಿ ಮಾಡಿ ಪ್ರೋ.ರಾಜೀವ್ ಗೌಡರ ಪರ ಮತಯಾಚನೆ ಮಾಡಿದರು. ರಾಮಮೂರ್ತಿನಗರ … Continue reading KR Pura: ಕೈ ಅಭ್ಯರ್ಥಿ ಪ್ರೋ.ರಾಜೀವ್ ಗೌಡ ಕೆಆರ್ ಪುರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ!