MP Election: ಗದಗ್ ನಲ್ಲಿ ಭರ್ಜರಿ ಪ್ರಚಾರ ಮಾಡಿದ “ಕೈ” ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ !

ಗದಗ:- 2024 ರ ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಬ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ವಿಜಯನಗರ: ಬಾಲಕಿಯರ ವಸತಿ ನಿಲಯದಲ್ಲಿ ಭ್ರಷ್ಟಾಚಾರ -ಮಕ್ಕಳ ಧಾನ್ಯಗಳಲ್ಲಿ ಗೋಲ್ಮಾಲ್! ಮುಂಡರಗಿ ತಾಲೂಕಿನ ಕೊರ್ಲಹಳ್ಳಿ, ಹಮ್ಮಿಗಿ, ಶಿಂಗಟಾಲೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು, ಇವರ ಪ್ರಚಾರಕ್ಕೆ ಕಾಂಗ್ರೆಸ್ ಮುಖಂಡರು ಸಾಥ್ ಕೊಟ್ಟಿದ್ದಾರೆ. ನಾನು ನಿಮ್ಮ ಮನೆಯ ಮಗ, ನಿಮ್ಮ ಸಹೋದರ, ನಿಮ್ಮ ತಮ್ಮ. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಜಾರಿ ಮೂಲಕ ಬಡವರ ದೀನ … Continue reading MP Election: ಗದಗ್ ನಲ್ಲಿ ಭರ್ಜರಿ ಪ್ರಚಾರ ಮಾಡಿದ “ಕೈ” ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ !