ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನಲೆ ಕಲಬುರಗಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಧಾಕೃಷ್ಣ ದೊಡ್ಮನಿ ಇವತ್ತು ನಾಮಪತ್ರ ಸಲ್ಲಿಸಿದ್ರು.. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರ ಅಳಿಯ ಆಗಿರುವ ರಾಧಾಕೃಷ್ಣ ಇದೇ ಮೊದಲ ಬಾರಿಗೆ ಚುನಾವಣೆ ಅಖಾಡಕ್ಕೆ ಇಳಿದಿದ್ದು ವಿಶೇಷ..ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಫೌಜಿಯಾ ತರುನಮ್ ರವರಿಗೆ ನಾಮಪತ್ರ ಸಲ್ಲಿಸಿದ್ರು..ಈವೇಳೆ ಡಿಸಿಎಂ ಡಿಕೆಶಿ ಸೇರಿದಂತೆ ಐವರು ಉಮೇದುವಾರಿಕೆ ವೇಳೆ ಉಪಸ್ತಿತರಿದ್ರು.
Kalaburgi: ಕೈ ಅಭ್ಯರ್ಥಿ ರಾಧಾಕೃಷ್ಣ ನಾಮಿನೇಷನ್: DCM ಡಿಕೆಶಿ ಭಾಗಿ
By AIN Author