“ಕೈ” ನಾಯಕರಿಂದ ಬಾಂಗ್ಲಾದ ಸ್ಥಿತಿ ಕರ್ನಾಟಕಕ್ಕೂ ಬರಬಹುದು: ಯತ್ನಾಳ್ ಕಿಡಿ!

ವಿಜಯಪುರ:- ಕೈ ನಾಯಕರಿಂದ ಬಾಂಗ್ಲಾದ ಸ್ಥಿತಿ ಕರ್ನಾಟಕಕ್ಕೂ ಬರಬಹುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ.. ಕಾಂಗ್ರೆಸ್​ನವರ ಕಾರಣದಿಂದ ಬಾಂಗ್ಲಾ ದೇಶದಂತೆ ಇಲ್ಲಿಯೂ ದಂಗೆ ಆಗುತ್ತದೆ. ಪಶ್ವಿಮ‌ ಬಂಗಾಳದಲ್ಲಿ ದೆವ್ವವೊಂದು ಅಧಿಕಾರದಲ್ಲಿದೆ ಎಂದು ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಮುಸ್ಲಿಂ‌ ಜಾತಿಯಲ್ಲಾದರೂ ಹುಟ್ಟಬೇಕಿತ್ತು. ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆಗಿ‌ ಕೊಲೆಯಾದರೂ ಮಹಿಳೆಯಾಗಿರೋ ಆ ಮುಖ್ಯಮಂತ್ರಿ ಮರುಕ ವ್ಯಕ್ಯಪಡಿಸಲಿಲ್ಲ ಎಂದು ಟೀಕಿಸಿದ್ದಾರೆ. ಬಾವಿಗೆ ಬಿದ್ದು ಎರಡು ಎತ್ತುಗಳು ಸಾವು: … Continue reading “ಕೈ” ನಾಯಕರಿಂದ ಬಾಂಗ್ಲಾದ ಸ್ಥಿತಿ ಕರ್ನಾಟಕಕ್ಕೂ ಬರಬಹುದು: ಯತ್ನಾಳ್ ಕಿಡಿ!