ಕಳ್ಳಭಟ್ಟಿ ದುರಂತ.. ತಮಿಳುನಾಡಿನಲ್ಲಿ ಸಾವಿನ ಸಂಖ್ಯೆ 55 ಕ್ಕೆ ಏರಿಕೆ..!

ವಿಲ್ಲುಪುರಂ:- ಕಳ್ಳಭಟ್ಟಿ ದುರಂತ ಹಿನ್ನೆಲೆ ತಮಿಳುನಾಡಿನಲ್ಲಿ ಸಾವಿನ ಸಂಖ್ಯೆ 55 ಕ್ಕೆ ಏರಿಕೆ ಆಗಿದೆ. ಇದು ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸಂಭವಿಸಿದ ಕಳ್ಳಭಟ್ಟಿ ದುರಂತ ಎನ್ನಲಾಗಿದೆ. Yatnal: ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಮಾತಾಡಲ್ಲ ಎಂದ ಯತ್ನಾಳ್..! ಅಕ್ರಮ ಮದ್ಯ ಸೇವಿಸಿದ 100 ಕ್ಕೂ ಹೆಚ್ಚು ಜನರು ಇನ್ನೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಲ್ಲುಪುರಂ ಜಿಲ್ಲೆಯ ಕಲ್ಲಕುರಿಚಿಯ ಸುಮಾರು 200 ಜನರನ್ನು ಬುಧವಾರ ಕಳ್ಳಭಟ್ಟಿ ಸೇವಿಸಿದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ. ವಶಪಡಿಸಿಕೊಂಡ 200 ಲೀಟರ್ ಕಳ್ಳಭಟ್ಟಿಯಲ್ಲಿ ಮಾರಣಾಂತಿಕ ಮೆಥನಾಲ್ ಇದೆ … Continue reading ಕಳ್ಳಭಟ್ಟಿ ದುರಂತ.. ತಮಿಳುನಾಡಿನಲ್ಲಿ ಸಾವಿನ ಸಂಖ್ಯೆ 55 ಕ್ಕೆ ಏರಿಕೆ..!