ಕಲಬುರಗಿ: ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ ಹಿನ್ನಲೆ ಕಲಬುರಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ್ ಸುಂಬಡ್ ರನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿದೆ. ಜೇಷ್ಠತೆ ಇಲ್ಲದ ಅರ್ಜಿಗಳ ಪರಿಗಣನೆ ಹೆಚ್ಚುವರಿ ಮೊತ್ತ ಸಹಾಯಧನ ಪಾವತಿ ಮಾಡಿದ ಆರೋಪ ರಮೇಶ್ ಮೇಲಿದೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಕಾರ್ಮಿಕ ಆಯುಕ್ತರ ಕಚೇರಿ ನೀಡಿದ ವರದಿ ಅನ್ವಯ ಸರ್ಕಾರ ಅಮಾನತು ಮಾಡಿದೆ. ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಯೊಬ್ಬರಿಗೆ 9 ಸಾವಿರ ಬದಲು 90 ಸಾವಿರ ಜಮೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೆಲ ಸಂಘಟನೆಯವರು ಸಚಿವ ಸಂತೋಷ್ ಲಾಡ್ ಗೆ ಮನವಿ ಸಹ ಸಲ್ಲಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)