ಕಲಘಟಗಿ: ವಿದ್ಯಾರ್ಥಿಗಳಿಂದ ಸ್ವಚ್ಛತೆ ಬಗ್ಗೆ ಜಾಗೃತಿ ಅಭಿಯಾನ!

ಕಲಘಟಗಿ( ಧಾರವಾಡ) : ಪಟ್ಟಣದ ಮಾಚಾಪೂರ ಸೇಂಟ್ ಮೇರಿಸ್ ಸ್ಕೂಲಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಸೇವಾ ದಿವಸ ಅಂಗವಾಗಿ ಮಾಚಾಪೂರ ಗಲ್ಲಿಗಳಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಒಳ ಮೀಸಲಾತಿ ಜಾರಿಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತೆ: ಸಿದ್ದರಾಮಯ್ಯ! ಕಾರ್ಯಕ್ರಮದ ಅಂಗವಾಗಿ ಶಾಲೆಯ ಪ್ರಿನ್ಸಿಪಾಲ ಫಾದರ್ ಜಾರ್ಜ್ ಮೋನಿಸ್ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಹಾಗೂ ಘನತ್ಯಾಜ್ಯ ನಿರ್ವಹಣೆ ಇಲ್ಲದೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸ್ವಚ್ಛತೆ ಬಹಳ ಅವಶ್ಯವಾಗಿದೆ ಹಾಗೂ ಸ್ವಚ್ಛತ … Continue reading ಕಲಘಟಗಿ: ವಿದ್ಯಾರ್ಥಿಗಳಿಂದ ಸ್ವಚ್ಛತೆ ಬಗ್ಗೆ ಜಾಗೃತಿ ಅಭಿಯಾನ!