ಕಾಳಿನದಿ ಬಿರುಕು ವದಂತಿ: ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ!

ಉತ್ತರ ಕನ್ನಡ:- ಕಾಳಿನದಿ ಬಿರುಕು ವದಂತಿ ವಿಚಾರವಾಗಿ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಾಳೆಯಿಂದ 2 ದಿನ ಪವರ್ ಕಟ್: ಯಾವ್ಯಾವ ಏರಿಯಾ ಇಲ್ಲಿದೆ ಚೆಕ್ ಮಾಡಿ! IRB ಹಾಗೂ NHAI ಅಧಿಕಾರಿಗಳು ಮತ್ತು ತಜ್ಞರು ಇಂದು ಪರಿಶೀಲನೆ ನಡೆಸಿದ್ದಾರೆ. ಹೊಸ ಸೇತುವೆಯಡಿ ಯಾವುದೇ ಬಿರುಕಿಲ್ಲ, ಅದು ಒಂದರ ಮೇಲೊಂದು ಹಾಕಿದ ಕಾಂಕ್ರೀಟ್ ಪದರವಷ್ಟೇ. NHAIಯವರು ಓವರ್ ಲ್ಯಾಪಿಂಗ್ ಆಫ್ ಕಾಂಕ್ರೀಟ್ ಸ್ಲರಿ ಎಂದು ವರದಿ ಕೊಟ್ಟಿದ್ದಾರೆ. ಕಾಂಕ್ರೀಟ್ ಪದರ ಒಂದರ … Continue reading ಕಾಳಿನದಿ ಬಿರುಕು ವದಂತಿ: ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ!