ಕಮಲ್ ಹಾಸನ್ ತಲೆಯನ್ನು ಮಾನಸಿಕ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಬೇಕು -ಅಣ್ಣಾಮಲೈ ಟಾಂಗ್!

ಕೊಯಮತ್ತೂರು:- ನಟ ಕಮಲ್ ಹಾಸನ್ ತನ್ನ ತಲೆಯನ್ನು ಮಾನಸಿಕ ಕೇಂದ್ರದಲ್ಲಿ ಟೆಸ್ಟ್ ಮಾಡಿಸೋದು ಒಳ್ಳೇದು ಎಂದು ಅಣ್ಣಾಮಲೈ ಕೌಂಟರ್ ಕೊಟ್ಟಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದ ರಾಜಧಾನಿಯನ್ನು ನಾಗ್ಪುರಕ್ಕೆ ಸ್ಥಳಾಂತರಿಸಲಾಗುವುದು ಎಂಬ ನಟ-ರಾಜಕಾರಣಿ ಕಮಲ್ ಹಾಸನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಮಲ್ ಹಾಸನ್ ಮಾನಸಿಕ ಪುನರ್ವಸತಿ ಕೇಂದ್ರದಲ್ಲಿ ತಮ್ಮ ತಲೆಯನ್ನು ಪರೀಕ್ಷಿಸಬೇಕು ಎಂದು ಟಾಂಗ್ ನೀಡಿದ್ದಾರೆ. ಕಮಲ್ ಹಾಸನ್ ಅಥವಾ ಬೇರೆ ಯಾರೇ ಆಗಿರಲಿ, ಯಾರೇ ಹೇಳಿದರೂ ಅವರ ಮೆದುಳನ್ನು ಮಾನಸಿಕ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಬೇಕು. … Continue reading ಕಮಲ್ ಹಾಸನ್ ತಲೆಯನ್ನು ಮಾನಸಿಕ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಬೇಕು -ಅಣ್ಣಾಮಲೈ ಟಾಂಗ್!