ಬೆರಳಿನ ಮೂಳೆ ಮುರಿತ: ಏಷ್ಯಾಕಪ್​ನಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್!

ಬೆರಳಿನ ಮೂಳೆ ಮುರಿತದಿಂದಾಗಿ ಅವರು ಭಾರತ ತಂಡದಿಂದ  ಯುವ ಸ್ಟಾರ್ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ಏಷ್ಯಾಕಪ್ 2024 ಟೂರ್ನಿಯಿಂದ ಹೊರಬಿದ್ದಿದ್ದಾರೆ. Murder Case: ರೇಣುಕಾಸ್ವಾಮಿ ಕೊಲೆ ಕೇಸ್: ಕೂದಲೆಳೆ ಅಂತರದಲ್ಲಿ ಚಿಕ್ಕಣ್ಣ ಬಚಾವ್! ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್ 3.4 ಓವರ್​ಗಳಲ್ಲಿ 14 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೇ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ಶ್ರೇಯಾಂಕಾ ಗಾಯಗೊಂಡಿದ್ದರು. ಆಕೆಯ ಎಡಗೈಯ ನಾಲ್ಕನೇ ಬೆರಳಿಗೆ ಮುರಿತವಾಗಿದ್ದು, ಹೀಗಾಗಿ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. … Continue reading ಬೆರಳಿನ ಮೂಳೆ ಮುರಿತ: ಏಷ್ಯಾಕಪ್​ನಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್!