“ಕನ್ನಡತಿ” ನಟ ಕಿರಣ್ ರಾಜ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು!

ಬೆಂಗಳೂರು:-ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ಕನ್ನಡತಿ ಸೀರಿಯಲ್ ನಲ್ಲಿ ಹೆಚ್ಚು ಜನಮನ್ನಣೆ ಗಳಿಸಿದ್ದ ಕಿರಣ್ ರಾಜ್ ಅವರು ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯರ ಮೇಲೆ ಹಲ್ಲೆ: ಕಾರಣ ಇಲ್ಲಿದೆ! ಅದೃಷ್ಟವಶಾತ್ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಪಾರಾಗಿದ್ದಾರೆ. ಅವರ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗಬೇಕಿತ್ತು. ಅದಕ್ಕೂ ಮೊದಲು ಈ ರೀತಿ ಆಗಿದೆ. ಕಿರಣ್ ರಾಜ್​ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಕಿರಣ್ ರಾಜ್​ಗೆ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. … Continue reading “ಕನ್ನಡತಿ” ನಟ ಕಿರಣ್ ರಾಜ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು!