ಐತಿಹಾಸಿಕ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಕನ್ನಡಿಗ ಕೆ. ಎಲ್​ ರಾಹುಲ್​ ದಂಪತಿ ಭೇಟಿ!

ಕನ್ನಡಿಗ ಕೆ. ಎಲ್​ ರಾಹುಲ್​ ಐತಿಹಾಸಿಕ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ್ದಾರೆ. ಪತ್ನಿ ಅತಿಯಾ ಶೆಟ್ಟಿ ಅವರ ಜತೆ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು. ಪರೀಕ್ಷೆಯಲ್ಲಿ ಫೇಲ್: ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ! ಬಪ್ಪನಾಡು ಕ್ಷೇತ್ರವು ಮಂಗಳೂರು ನಗರದ ಹೊರವಲಯದ ಮುಲ್ಕಿ ಸಮೀಪ ಇದೆ. ದೇಗುಲಕ್ಕೆ ಭೇಟಿ ನೀಡಿದ ದಂಪತಿಗೆ ದೇವಾಲಯದ ವತಿಯಿಂದ ವಿಶೇಷ ಗೌರವ ಸಲ್ಲಿಸಲಾಯಿತು. ಕೆ. ಎಲ್ ರಾಹುಲ್​ ಮುಂಬರುವ ಶ್ರೀಲಂಕಾ ಪ್ರವಾಸದಲ್ಲಿ … Continue reading ಐತಿಹಾಸಿಕ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಕನ್ನಡಿಗ ಕೆ. ಎಲ್​ ರಾಹುಲ್​ ದಂಪತಿ ಭೇಟಿ!