ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟ ಕನ್ನಡಿಗ: RCB ಅಭಿಮಾನಿಗಳು ಮಿಸ್ ಮಾಡ್ದೆ ನೋಡಿ!

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಹದಿನೈದು ಸದಸ್ಯರ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಆಯ್ಕೆಯಾಗಿದ್ದಾರೆ. ಬೆಂಗಳೂರಿಂದ ಹೊರಟ ವಿಮಾನಕ್ಕೆ ಬಾಂಬ್ ಬೆದರಿಕೆ: ಅಯೋಧ್ಯೆ ಏರ್ಪೋರ್ಟ್ ನಲ್ಲಿ ತುರ್ತು ಲ್ಯಾಂಡಿಂಗ್‌! ಈ ಮೂಲಕ ಕರ್ನಾಟಕ ಫ್ಯಾನ್ಸ್​ಗೆ ಸಿಹಿ ಸುದ್ದಿ ಸಿಕ್ಕಿದ್ದು, ಟೀಮ್ ಇಂಡಿಯಾ ಜರ್ಸಿ ತೊಡಲು ಮತ್ತೊಬ್ಬ ಕನ್ನಡಿಗ ಸಜ್ಜಾಗಿದ್ದಾರೆ. ಕನ್ನಡಿಗ ವೈಶಾಕ್ ವಿಜಯಕುಮಾರ್ ಬ್ಲೂ ಜೆರ್ಸಿ ತೊಡಲು … Continue reading ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟ ಕನ್ನಡಿಗ: RCB ಅಭಿಮಾನಿಗಳು ಮಿಸ್ ಮಾಡ್ದೆ ನೋಡಿ!