ಗದಗ:- ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಹುಟ್ಟುಹಬ್ಬ ಹಿನ್ನೆಲೆ ಗದಗನಲ್ಲಿ ಕರವೇ ಕಾರ್ಯಕರ್ತರ ಸಂಭ್ರಮ ಮನೆ ಮಾಡಿದೆ.
Breaking News: ಫಾಲ್ಸ್ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು…!
ವಿನೂತನವಾಗಿ ನಾರಾಯಣಗೌಡರ ಹುಟ್ಟುಹಬ್ಬ ಆಚರಣೆ ಮಾಡಲಾಗಿದ್ದು, ಬಡವರಿಗೆ ಸೀರೆ, ಬಟ್ಟೆ, ಉಪಾಹಾರ ವಿತರಣೆ ಮಾಡಲಾಗಿದೆ. ಗದಗ ನಗರದ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ವಿತರಣೆ ಮಾಡಲಾಗಿದೆ.
ಕರವೇ ಕಾರ್ಯಕರ್ತರು ಈ ವೇಳೆ ಭಾಗಿಯಾಗಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)