ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ವಿಜಯಪುರದಲ್ಲಿ ಕರವೇ ಪ್ರತಿಭಟನೆ..!

ವಿಜಯಪುರ:- ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಮಗ್ರ ಕಾಯ್ದೆ ರೂಪಿಸುವಂತೆ ಆಗ್ರಹಿಸಿ ಕರವೇ ನಾರಾಯಣ ಗೌಡ ಬಣದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಧರಣಿ ಸತ್ಯಾಗ್ರಹ ಜರುಗಿದೆ. Breaking: ಕುಲಹಳ್ಳಿ-ಹುನ್ನೂರ ಏತ ನೀರಾವರಿ ಯೋಜನೆಗೆ ಸಚಿವ ತಿಮ್ಮಾಪೂರ ಚಾಲನೆ..! ವಿಜಯಪುರ ನಗರದ ಸಿದ್ದೇಶ್ವರ ದೇಗುಲದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದೆ. ಇದೆ ವೇಳೆ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಮಗ್ರ ಕಾಯ್ದೆ ರೂಪಿಸುವಂತೆ ಆಗ್ರಹಿಸಿದ್ದಾರೆ. … Continue reading ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ವಿಜಯಪುರದಲ್ಲಿ ಕರವೇ ಪ್ರತಿಭಟನೆ..!