ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ವಿಜೃಂಭಣೆಯಿಂದ ಚಾಲನೆ

ಹುಬ್ಬಳ್ಳಿ ಜೂ.19: ಕರ್ನಾಟಕ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹೊರಡಿಸಿರುವ ಕರ್ನಾಟಕ ಸಂಭ್ರಮ-50 ರ ಜ್ಯೋತಿ ರಥ ಯಾತ್ರೆಗೆ ಇಂದು ಬೆಳಿಗ್ಗೆ ಸರ್ಕ್ಯೂಟ್ ಹೌಸ್‌‌ನಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತ ಹಾಗೂ ಕನ್ನಡ ಸಂಘ, ಸಂಸ್ಥೆ, ಸಾಹಿತ್ಯ ಪರಿಷತ್ತು ವತಿಯಿಂದ ವಿಜೃಂಭಣೆಯಿಂದ ಚಾಲನೆ ನೀಡಲಾಯಿತು. ಹರಿದು ಬಂದ ಭಕ್ತಸಾಗರ, ದಾಖಲೆ ಬರೆದ ತಿಮ್ಮಪ್ಪನ ಹುಂಡಿ ಆದಾಯ! ಒಂದೇ ದಿನದಲ್ಲಿ ಸಂಗ್ರಹವಾದ ಹಣ ಎಷ್ಟು ಗೊತ್ತಾ!? ಶಾಸಕರಾದ ಮಹೇಶ … Continue reading ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ವಿಜೃಂಭಣೆಯಿಂದ ಚಾಲನೆ