ಬೆಳಗಾವಿ: ಕರ್ನಾಟಕ, ಗೋವಾ, ಮಹಾರಾಷ್ಟ್ರದ ಪೊಲೀಸರಿಗೆ ಬೇಕಿದ್ದ ರೌಡಿಶೀಟರ್ ಮಾಡಲಾಗಿದೆ. ವಿಶಾಲ್ ಸಿಂಗ್ ಚವ್ಹಾಣ ಬಂಧಿತನಾಗಿದ್ದು, ಮಹಾನಗರ ವ್ಯಾಪ್ತಿಯಲ್ಲಿ ಮೊದಲ ಬಾರಿಗೆ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ. ಯಾಕೆ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂಬುದರ ಬಗ್ಗೆ ಪೊಲೀಸರು ಕೋರ್ಟ್ಗೆ ಮನವರಿಕೆ ಮಾಡಿದ್ದಾರೆ. ಗೂಂಡಾ ಕಾಯ್ದೆ ಜಾರಿ ದೃಢಪಡಿಸಿ ಹೈಕೋರ್ಟ್ ತ್ರಿಸದಸ್ಯಪೀಠ ಆದೇಶಿಸಿದೆ.
Robbery Case: ಸಿಲಿಕಾನ್ ಸಿಟಿಯಲ್ಲಿ ಬಿಡು ಬಿಟ್ಟ ತುಪ್ಪ ಕದಿಯೋ ಗ್ಯಾಂಗ್..! ಸೂಪರ್ ಮಾರ್ಕೆಟ್ʼಗಳೆ ಇವರ ಟಾರ್ಗೆಟ್
ಕೊಲೆ, ಕೊಲೆ ಯತ್ನ, ಕಿಡ್ನಾಪ್ ಸೇರಿದಂತೆ 14 ಕೃತ್ಯಗಳಲ್ಲಿ ವಿಶಾಲ್ ಸಿಂಗ್ ಭಾಗಿಯಾಗಿದ್ದ. ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಕ್ಕೆ ಬೇಕಾಗಿದ್ದ. ಡಿಸಿಪಿ ರೋಹನ್ ಜಗದೀಶ, ಉದ್ಯಮಭಾಗ ಠಾಣೆ ಪಿಎಸ್ಐ ಕಿರಣ್ ಹೊನಕಟ್ಟಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.ಏಪ್ರಿಲ್ 30ರಂದು ಗೂಂಡಾ ಕಾಯ್ದೆಯಡಿ ಬಂಧಿಸಿ ಕಲಬುರಗಿ ಜೈಲಿಗೆ ಕಳಿಸಿದ್ದೇವೆ. ಗೂಂಡಾ ಕಾಯ್ದೆ ಜಾರಿ ಬಗ್ಗೆ ಹೈಕೋರ್ಟ್ ದೃಢಪಡಿಸಿದೆ” ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)