ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಸಿಕ್ಕಿರುವುದು ಚೊಂಬು: ಪ್ರಸಾದ್ ಅಬ್ಬಯ್ಯ!

ಹುಬ್ಬಳ್ಳಿ: ಬಜೆಟ್ ಮಂಡಿಸಿದ ನಿರ್ಮಲಾ ಸಿತಾರಾಮನ್ ಅವರು, ಕೇವಲ ಬಿಹಾರ್ ಮತ್ತು ಆಂದ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡಿ ಇನ್ನುಳಿದ ರಾಜ್ಯಗಳಿಗೆ ಅನ್ಯಾಯ ಮಾಡಿದ್ದಾರೆ. ಅಲ್ಲದೆ ನಮ್ಮ ರಾಜ್ಯಕ್ಕೆ ಚೊಂಬು ನೀಡಿದ್ದಾರೆ ಇದೊಂದು ಕೇಂದ್ರ ಸರ್ಕಾರದ ತಾರತಮ್ಯದ ಬಜೆಟ್ ಎಂದು ಪೂರ್ವ ಕ್ಷೇತ್ರದ ಶಾಸಕರು, ಸ್ಲಮ್ ಬೋರ್ಡ್ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ. 4 ವರ್ಷದ ಮಗುವನ್ನೂ ಬಿಡದ ಕಾಮುಕ: ಐಸ್ ಕ್ರೀಂ ತೋರಿಸಿ ರೇಪ್! ಅವರು, ಮಂಗಳವಾರ ಮಂಡನೆಯಾದ ಕೇಂದ್ರ ಬಜೆಟ್ ಕುರಿತು‌ ಪ್ರಕಟಣೆ ನೀಡಿ, ನಿತೀಶ … Continue reading ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಸಿಕ್ಕಿರುವುದು ಚೊಂಬು: ಪ್ರಸಾದ್ ಅಬ್ಬಯ್ಯ!