ಕರ್ನಾಟಕ, ಕಾಂಗ್ರೆಸ್ ಹೈಕಮಾಂಡ್​ನ ಎಟಿಎಂ ಆಗಿದೆ: ಶೋಭಾ ಕರಂದ್ಲಾಜೆ!

ನವದೆಹಲಿ:- ಕರ್ನಾಟಕ, ಕಾಂಗ್ರೆಸ್ ಹೈಕಮಾಂಡ್​ನ ಎಟಿಎಂ ಆಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ‘ಕರ್ನಾಟಕ, ಕಾಂಗ್ರೆಸ್ ಹೈಕಮಾಂಡ್​ನ ಎಟಿಎಂ ಆಗಿದೆ. ರಾಹುಲ್, ಸೋನಿಯಾ ಗಾಂಧಿ ಸೊಚನೆ ಮೇರೆಗೆ ಹಣ ವರ್ಗಾವಣೆ ಮಾಡಿ, ದಲಿತರ ಹಣವನ್ನು ತೆಲಂಗಾಣ ಚುನಾವಣೆಯಲ್ಲಿ ಬಳಸಲಾಗಿದೆ. ಕಾಂಗ್ರೆಸ್​ನವರು ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ಓಡಾಡುತ್ತಾರೆ. ಹಾಗಾದರೆ ದಲಿತರ ಹಣ ಎಲ್ಲಿ ಹೋಯ್ತು? ಎಂದು ಕಿಡಿಕಾರಿದರು. ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಯ್ತು ಪುಂಡರ ಹುಚ್ಚಾಟ: ಕಾರಿನ ಹಿಂಭಾಗ ನೇತಾಡಿ … Continue reading ಕರ್ನಾಟಕ, ಕಾಂಗ್ರೆಸ್ ಹೈಕಮಾಂಡ್​ನ ಎಟಿಎಂ ಆಗಿದೆ: ಶೋಭಾ ಕರಂದ್ಲಾಜೆ!