ಕರ್ನಾಟಕ ರಾಜ್ಯ ಸಿದ್ದರಾಮಯ್ಯ ನಾಯಕತ್ವದಲ್ಲಿ ಬಳಲುತ್ತಿದೆ.. ವಿಜಯೇಂದ್ರ!

ಬೆಂಗಳೂರು:- ಕರ್ನಾಟಕ ರಾಜ್ಯ ಸಿದ್ದರಾಮಯ್ಯ ನಾಯಕತ್ವದಲ್ಲಿ ಬಳಲುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಡೆಂಗ್ಯೂನಿಂದ ಬಳಲುತ್ತಿದ್ದೀರಾ!?.. ಚೇತರಿಸಿಕೊಳ್ಳಲು ಈ ಯೋಗಾಸನ ಟ್ರೈ ಮಾಡಿ..! ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಸುತ್ತ ತಜ್ಞ ಅಧಿಕಾರಿಗಳು ಇದ್ದರೂ ವಿದೇಶಿ ಕನ್ಸಲ್ಟೆನ್ಸಿ ನೇಮಕ ಮಾಡಲಾಗಿದೆ. ಕಳೆದ 1 ವರ್ಷದಿಂದ ಸರ್ಕಾರ ಎಲ್ಲಾ ವಿಧದಲ್ಲೂ ವಿಫಲ ಆಗಿದೆ. ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಇಲ್ಲ, ಹೂಡಿಕೆ ಬಂದಿಲ್ಲ. ಕರ್ನಾಟಕ ರಾಜ್ಯ ಸಿದ್ದರಾಮಯ್ಯ ನಾಯಕತ್ವದಲ್ಲಿ ಬಳಲುತ್ತಿದೆ ಎಂದು ಅವರು ಟೀಕಿಸಿದ್ದಾರೆ. ಹಣಕಾಸು ವ್ಯವಸ್ಥೆಯ … Continue reading ಕರ್ನಾಟಕ ರಾಜ್ಯ ಸಿದ್ದರಾಮಯ್ಯ ನಾಯಕತ್ವದಲ್ಲಿ ಬಳಲುತ್ತಿದೆ.. ವಿಜಯೇಂದ್ರ!