ಮಾತು ನಿಲ್ಲಿಸಿದ ಕರುನಾಡು ಕಂಡ ಕಂಠದ ಕನ್ನಡತಿ: ಖ್ಯಾತ ನಿರೂಪಕಿ ಅಪರ್ಣಾ ಬಗ್ಗೆ ಏನಂದ್ರು?

ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ (kannada anchor aparna) ಅವರಿಂದು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ʻಮಸಣದ ಹೂವುʼ ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಿರಲಿಲ್ಲ. ನಟನೆ, ನಿರೂಪಣೆ, ಕಿರುತೆರೆಯಲ್ಲಿ ಅವರು ಮಿಂಚಿದ್ದರು. ಅವರಿಂದು ತಮ್ಮ ಮಾತುಗಳಿಗೆ ಪೂರ್ಣ ವಿರಾಮವನ್ನಿಟ್ಟಿದ್ದಾರೆ. ಅಪರ್ಣಾ ನಿಧನ: ಕವನದ ಮೂಲಕ ದುಖಃ ತೋಡಿಕೊಂಡ ಪತಿ ನಾಗರಾಜ್! ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯಮಾನ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ … Continue reading ಮಾತು ನಿಲ್ಲಿಸಿದ ಕರುನಾಡು ಕಂಡ ಕಂಠದ ಕನ್ನಡತಿ: ಖ್ಯಾತ ನಿರೂಪಕಿ ಅಪರ್ಣಾ ಬಗ್ಗೆ ಏನಂದ್ರು?