ಕೆಎ​ಎಸ್ ಅಧಿಕಾರಿಯ ಪತ್ನಿ ಆತ್ಮಹತ್ಯೆ ಕೇಸ್… ಡಿಸಿಪಿ ಸೈದುಲು ಅದಾವತ್ ಹೇಳಿದಿಷ್ಟು!?

ಬೆಂಗಳೂರು:- ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ವಿಭಾಗ ಡಿಸಿಪಿ ಸೈದುಲು ಅದಾವತ್ ಪ್ರತಿಕ್ರಿಯೆ ನೀಡಿದ್ದಾರೆ. Red Lipstick Ban: ಕೆಂಪು ಲಿಪ್‌ಸ್ಟಿಕ್‌ ಬ್ಯಾನ್.. ಈ ದೇಶದಲ್ಲಿ ನಿಯಮ ಮೀರಿದ್ರೆ ಭಾರೀ ದಂಡ..! ಈ ಸಂಬಂಧ ಮಾತನಾಡಿದ ಅವರು,ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ದೂರು ಬಂದಿದೆ. ಸೀರೆಯಿಂದ ಫ್ಯಾನ್​​ಗೆ ಹ್ಯಾಂಗ್ ಮಾಡ್ಕೊಂಡು ಆತ್ಮಹತ್ಯೆ ಆಗಿದೆ. ಇದರ ಬಗ್ಗೆ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ಒಂದು ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ … Continue reading ಕೆಎ​ಎಸ್ ಅಧಿಕಾರಿಯ ಪತ್ನಿ ಆತ್ಮಹತ್ಯೆ ಕೇಸ್… ಡಿಸಿಪಿ ಸೈದುಲು ಅದಾವತ್ ಹೇಳಿದಿಷ್ಟು!?