ದಸರಾಗೆ ಕೌಂಟ್ ಡೌನ್: ಶ್ರೀರಂಗಪಟ್ಟಣದಲ್ಲಿ ಇಂದಿನಿಂದ 5 ದಿನಗಳ ಕಾಲ ಕಾವೇರಿ ಆರತಿ!

ಮಂಡ್ಯ:- ದಸರಾಗೆ ಕೌಂಟ್ ಡೌನ್ ಶುರುವಾಗಿದ್ದು, ಶ್ರೀರಂಗಪಟ್ಟಣದಲ್ಲಿ ಇಂದಿನಿಂದ 5 ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ. Hubballi: ನಿರ್ಗತಿಕರಿಗೆ ಜೀವ ಧ್ವನಿ ಫೌಂಡೇಶನ್‌ನಿಂದ ಪಾದರಕ್ಷೆ ವಿತರಣೆ! ವಿಶ್ವವಿಖ್ಯಾತ ಮೈಸೂರು ದಸರಾಗೂ ಮುನ್ನವೇ ಕಾವೇರಿ ಆರತಿಯಾಗಲಿದ್ದು, ಶ್ರೀರಂಗಪಟ್ಟಣದ ಶ್ರೀರಂಗನಾಥ ದೇಗುಲದ ಬಳಿಯ ಸ್ನಾನಘಟ್ಟದಲ್ಲಿ ಕಾವೇರಿ ನದಿ ಆರತಿ ಪೂಜೆ ನಡೆಯಲಿದೆ. ಶ್ರೀರಂಗಪಟ್ಟಣದ ಪ್ರಸಿದ್ದ ಅರ್ಚಕ ಡಾ.ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಕಾವೇರಿ ಆರತಿ ಪೂಜಾ ಕೈಂಕರ್ಯ ನಡೆಯಲಿದ್ದು, ಇಂದಿನಿಂದ ಅ.7 ರವರೆಗೆ ಪ್ರಾಯೋಗಿಕವಾಗಿ 5 ದಿನ ಕಾವೇರಿ ಆರತಿ … Continue reading ದಸರಾಗೆ ಕೌಂಟ್ ಡೌನ್: ಶ್ರೀರಂಗಪಟ್ಟಣದಲ್ಲಿ ಇಂದಿನಿಂದ 5 ದಿನಗಳ ಕಾಲ ಕಾವೇರಿ ಆರತಿ!