KR PURA: ಜನರ ಒಳಿತಿಗಾಗಿ ಶ್ರಮಿಸಿದವರು ಕೆಂಪೇಗೌಡರು:ಶಾಸಕ ಬೈರತಿ ಬಸವರಾಜ
ಕೆ.ಆರ್.ಪುರ: ಧಾರ್ಮಿಕ, ಪರಂಪರೆ, ಸಂಸ್ಕೃತಿ ಮತ್ತು ಜಾತ್ಯತೀತ ನಿಲುವಿನಿಂದ ಬೆಂಗಳೂರು ನಗರವನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡರು ಸರ್ವ ಜನಾಂಗದ ಅಭಿವೃದ್ಧಿ ಹರಿಕಾರರು ಎಂದು ಶಾಸಕ ಬಿ.ಎ. ಬಸವರಾಜ ತಿಳಿಸಿದರು. ಕ್ಷೇತ್ರದ ವಿಜಿನಾಪುರದಲ್ಲಿ ಏರ್ಪಡಿಸಿದ್ದ 515ನೇ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆಂಪೇಗೌಡರು ಯಾವುದೇ ಕೆಲಸ ಕಾರ್ಯಗಳನ್ನು ಮಾಡುವಾಗ ದೂರದೃಷ್ಟಿ ಹಾಗೂ ಜನರ ಒಳಿತಿಗಾಗಿ ಶ್ರಮಿಸಿದವರು .ದೇಶ, ರಾಜ್ಯ, ಬೆಳೆಯಬೇಕಾದರೆ ನಗರಗಳ ಬೆಳವಣಿಗೆ ಮುಖ್ಯ ಎಂಬುದನ್ನು ಅರಿತಿದ್ದ ಅವರು, ಬೆಂಗಳೂರಿಗೆ ಭದ್ರ ಬೂನಾದಿ ಹಾಕಿದ ನಾಯಕ ಎಂದು … Continue reading KR PURA: ಜನರ ಒಳಿತಿಗಾಗಿ ಶ್ರಮಿಸಿದವರು ಕೆಂಪೇಗೌಡರು:ಶಾಸಕ ಬೈರತಿ ಬಸವರಾಜ
Copy and paste this URL into your WordPress site to embed
Copy and paste this code into your site to embed