ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ & ಗ್ಯಾಂಗ್ ಗೆ ಜಾಮೀನು ಸಿಗದಂತೆ ಮಾಡಲು ಖಾಕಿ ತಯಾರಿ!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ದರ್ಶನ್ & ಗ್ಯಾಂಗ್ ಗೆ ಜಾಮೀನು ಸಿಗದಂತೆ ಮಾಡಲು ಖಾಕಿ ತಯಾರಿ ನಡೆಸಿದೆ. ಜರ್ನಲಿಸಂ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ಸುದ್ದಿ ಮಿಸ್ ಮಾಡ್ದೆ ನೋಡಿ! ದರ್ಶನ್ ಹಾಗೂ ಸಂಗಡಿಗರ ಬಂಧನವಾಗಿ ಇಂದಿಗೆ ಎರಡು ತಿಂಗಳಾಯ್ತು. ಪ್ರಕರಣದ ತನಿಖೆ ಬಹುತೇಕ ಮುಗಿದಿದ್ದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ತಯಾರಿ ನಡೆಸುತ್ತಿದ್ದಾರೆ. ಹಲವು ಸಾಕ್ಷ್ಯಗಳ ಒಟ್ಟುಗೂಡಿಸುವಿಕೆ, ಪರಸ್ಪರ ಲಿಂಕ್ ಜೋಡಿಸುವಿಕೆ ಇನ್ನಿತರೆ ಕಾರ್ಯಗಳು ನಡೆಯುತ್ತಿದ್ದು, ಪ್ರಕರಣದಲ್ಲಿ ಎಲ್ಲ ಆರೋಪಿಗಳ ಭಾಗೀಧಾರಿಕೆ, … Continue reading ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ & ಗ್ಯಾಂಗ್ ಗೆ ಜಾಮೀನು ಸಿಗದಂತೆ ಮಾಡಲು ಖಾಕಿ ತಯಾರಿ!