ಬೆಳಗಾವಿ:- ಅಕ್ರಮ ಮದ್ಯದ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದಲ್ಲಿ ಜರುಗಿದೆ.
Breaking News: ಮಳೆ ಗಾಳಿ ರಭಸಕ್ಕೆ ಧರೆಗುರುಳಿದ ಕ್ರೈಸ್ತನ ಮೂರ್ತಿ….!
ದಾಳಿ ವೇಳೆ 890 ಲೀಟರ್ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಿತ್ತೂರು ಹಾಗೂ ಬೈಲಹೊಂಗಲ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಬೈಲಹೊಂಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.