ಉದ್ಯಮಿ ಅಪಹರಿಸಿ ಹಣಕ್ಕೆ ಬೇಡಿಕೆ: ಪೊಲೀಸರ ಸೋಗಿನಲ್ಲಿ ಬಂದು ಕೃತ್ಯ, ನಾಲ್ವರು ಅರೆಸ್ಟ್!

ಕೋಲಾರ:- ಉದ್ಯಮಿ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ನಾಲ್ವರು ನಕಲಿ ಪೊಲೀಸರನ್ನು ಅರೆಸ್ಟ್ ಮಾಡಲಾಗಿದೆ. ಉದ್ಯಮಿ ನಾಗರಾಜ್ ಎಂಬುವವರನ್ನು ಕಳೆದ ಆಗಸ್ಟ್​.9 ರಂದು ಸಿನಿಮೀಯ ರೀತಿಯಲ್ಲಿ ನಕಲಿ ವೇಷಧಾರಿ ಪೊಲೀಸರು ಅಪಹರಣ ಮಾಡಿ ಹಣ ದೋಚಿದ್ದರು. ಉದ್ಯಮಿ ನಾಗರಾಜ್, ಕೋಲಾರ ಜಿಲ್ಲೆಯ ಮುಳಬಾಗಲು ಪಟ್ಟಣದ ಬಜಾರ್​ ಬೀದಿಯಲ್ಲಿ ನಿರ್ಮಾ ಕಂಪನಿಯ ಡಿಸ್ಟ್ರಿಬ್ಯೂಟರ್​ ಹಾಗೂ ಪೈನಾನ್ಸ್​ ವ್ಯವಹಾರ ಮಾಡುತ್ತಿದ್ದರು. ಮಂಡ್ಯದ ಮೈಶುಗರ್ ಕಾರ್ಖಾನೆ 5 ದಿನಗಳಿಂದ ಸ್ಥಗಿತ: ಕೋಟಿಗಟ್ಟಲೇ ಅನುದಾನ ಕೊಟ್ಟರೂ ಯಾಕೆ ಈ ಸಮಸ್ಯೆ!? ನಾಗರಾಜ್ ಆವತ್ತು … Continue reading ಉದ್ಯಮಿ ಅಪಹರಿಸಿ ಹಣಕ್ಕೆ ಬೇಡಿಕೆ: ಪೊಲೀಸರ ಸೋಗಿನಲ್ಲಿ ಬಂದು ಕೃತ್ಯ, ನಾಲ್ವರು ಅರೆಸ್ಟ್!