ಉದ್ಯಮಿ ಅಪಹರಿಸಿ ಹಣಕ್ಕೆ ಬೇಡಿಕೆ: ಪೊಲೀಸರ ಸೋಗಿನಲ್ಲಿ ಬಂದು ಕೃತ್ಯ, ನಾಲ್ವರು ಅರೆಸ್ಟ್!
ಕೋಲಾರ:- ಉದ್ಯಮಿ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ನಾಲ್ವರು ನಕಲಿ ಪೊಲೀಸರನ್ನು ಅರೆಸ್ಟ್ ಮಾಡಲಾಗಿದೆ. ಉದ್ಯಮಿ ನಾಗರಾಜ್ ಎಂಬುವವರನ್ನು ಕಳೆದ ಆಗಸ್ಟ್.9 ರಂದು ಸಿನಿಮೀಯ ರೀತಿಯಲ್ಲಿ ನಕಲಿ ವೇಷಧಾರಿ ಪೊಲೀಸರು ಅಪಹರಣ ಮಾಡಿ ಹಣ ದೋಚಿದ್ದರು. ಉದ್ಯಮಿ ನಾಗರಾಜ್, ಕೋಲಾರ ಜಿಲ್ಲೆಯ ಮುಳಬಾಗಲು ಪಟ್ಟಣದ ಬಜಾರ್ ಬೀದಿಯಲ್ಲಿ ನಿರ್ಮಾ ಕಂಪನಿಯ ಡಿಸ್ಟ್ರಿಬ್ಯೂಟರ್ ಹಾಗೂ ಪೈನಾನ್ಸ್ ವ್ಯವಹಾರ ಮಾಡುತ್ತಿದ್ದರು. ಮಂಡ್ಯದ ಮೈಶುಗರ್ ಕಾರ್ಖಾನೆ 5 ದಿನಗಳಿಂದ ಸ್ಥಗಿತ: ಕೋಟಿಗಟ್ಟಲೇ ಅನುದಾನ ಕೊಟ್ಟರೂ ಯಾಕೆ ಈ ಸಮಸ್ಯೆ!? ನಾಗರಾಜ್ ಆವತ್ತು … Continue reading ಉದ್ಯಮಿ ಅಪಹರಿಸಿ ಹಣಕ್ಕೆ ಬೇಡಿಕೆ: ಪೊಲೀಸರ ಸೋಗಿನಲ್ಲಿ ಬಂದು ಕೃತ್ಯ, ನಾಲ್ವರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed