ಕಿಡ್ನ್ಯಾಪ್ ಕೇಸ್: ಇಂದು ಸುಪ್ರೀಂ ನಲ್ಲಿ ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ, ಕ್ಯಾನ್ಸಲ್ ಆದ್ರೆ ಇಂದೇ ಅರೆಸ್ಟ್!

ನವದೆಹಲಿ:– ಭವಾನಿ ಅವರ ನಿರೀಕ್ಷಣಾ ಜಾಮೀನು ಕುರಿತ ಅರ್ಜಿ ಇಂದು ಸುಪ್ರೀಂ ಕೋರ್ಟ್‌ ಮುಂದೆ ವಿಚಾರಣೆಗೆ ಬರಲಿದೆ. ಡೆಂಗ್ಯೂ ಹಾಟ್ ಸ್ಪಾಟ್ ಆಗ್ತಿದೆ ಬೆಂಗಳೂರು: ಒಂದೇ ದಿನ 91 ಕೇಸ್ ಪತ್ತೆ! ಕಿಡ್ನಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣ ಹೈಕೋರ್ಟ್‌ನಿಂದ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಪಡೆದಿದ್ದರು. ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಬಂದಿದೆ. ಇಂದು ಸುಪ್ರೀಂ ಕೋರ್ಟ್‌ನಲ್ಲಿ ಈ ಅರ್ಜಿ ವಿಚಾರಣೆ ನಡೆಯಲಿದೆ ನ್ಯಾ.ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ. … Continue reading ಕಿಡ್ನ್ಯಾಪ್ ಕೇಸ್: ಇಂದು ಸುಪ್ರೀಂ ನಲ್ಲಿ ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ, ಕ್ಯಾನ್ಸಲ್ ಆದ್ರೆ ಇಂದೇ ಅರೆಸ್ಟ್!