ಹುಬ್ಬಳ್ಳಿ ಅ.23: ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕು ಆಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಕಿತ್ತೂರು ರಾಣಿ ಚೆನ್ನಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಅರ್ಪಿಸಿ, ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
UIIC Jobs: ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿಯಲ್ಲಿ ಭರ್ಜರಿ ಉದ್ಯೋಗಾವಕಾಶ! ಬೇಗ ಅರ್ಜಿ ಹಾಕಿ
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ನಾಶಿ, ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ, ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.