Vijayendra: ಕೊಡಗು ಪ್ರತಾಪಸಿಂಹಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯವಿದೆ: ವಿಜಯೇಂದ್ರ

ಮಡಿಕೇರಿ: ಸಂಸದ ಪ್ರತಾಪಸಿಂಹ ಅವರಿಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದ ಅವರು, ಪ್ರತಾಪಸಿಂಹ ಅವರಿಗೆ ಟಿಕೆಟ್ ತಪ್ಪಿದೆ ಎಂದು ಭಾವಿಸಬಾರದು. ನಿಮಗೆ ಗೊತ್ತೇ..? ಶುಗರ್‌, ಕೊಲೆಸ್ಟ್ರಾಲ್, ತೂಕ ಕಂಟ್ರೋಲ್‌ʼನಲ್ಲಿರಲು ಹೆಸರು ಕಾಳು ಸೇವಿಸಬೇಕಂತೆ..! ಅವರು ಮುಂದೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಭೂಮಿಕೆ ನಿಭಾಯಿಸಲಿದ್ದಾರೆ ಎಂದರು. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ … Continue reading Vijayendra: ಕೊಡಗು ಪ್ರತಾಪಸಿಂಹಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯವಿದೆ: ವಿಜಯೇಂದ್ರ