ದರ್ಶನ್-ಉಮಾಪತಿ ಬಗ್ಗೆ ಕೋಡಿಶ್ರೀ ಭವಿಷ್ಯ.. ಏನದು ಗೊತ್ತಾ..!?
ಚಿಕ್ಕಬಳ್ಳಾಪುರ:- ಕೊಲೆ ಆರೋಪಿಯಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವಿನ ವಿವಾದ ಬಗ್ಗೆ ಕೋಡಿಶ್ರೀ ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾ ಸ್ಟೈಲ್ನಲ್ಲಿ ಬಾಲಕನ ಕಿಡ್ನಾಪ್.. ಆರೋಪಿ ಹೆಡೆಮುರಿ ಕಟ್ಟಿದ ಪೊಲೀಸರು..! ಕೋಪ ಕಡಿಮೆ ಮಾಡಿಕೊಳ್ಳಬೇಕು, ತಂದೆ-ತಾಯಿ ಮಾತು ಕೇಳಬೇಕು. ಆ ರೀತಿ ನಡೆದುಕೊಂಡಿದ್ದರಿಂದ ಈಗ ಒಳ್ಳೆಯ ಸ್ಥಾನಮಾನದಲ್ಲಿ ಇದ್ದೇನೆ. ದರ್ಶನ್ ವಿರುದ್ಧ ಗಲಾಟೆ ನಡೆದಾಗ ನಾನು ಕೋಪ ಮಾಡಿಕೊಳ್ಳಲಿಲ್ಲ. ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಘಡಗಳು ಸಂಭವಿಸುತ್ತವೆ ಎಂದು ಉಮಾಪತಿಯೇ ಹೇಳಿದ್ದಾರೆ. ಕರೆಯದೆ … Continue reading ದರ್ಶನ್-ಉಮಾಪತಿ ಬಗ್ಗೆ ಕೋಡಿಶ್ರೀ ಭವಿಷ್ಯ.. ಏನದು ಗೊತ್ತಾ..!?
Copy and paste this URL into your WordPress site to embed
Copy and paste this code into your site to embed