Virat Kohli: RCB ಸೋಲಿಗೆ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್ ಕಾರಣ!
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ KKR ವಿರುದ್ಧದ ಪಂದ್ಯದಲ್ಲಿ RCB ಹೀನಾಯ ಸೋಲು ಕಂಡಿದೆ. ಇನ್ನೂ ಈ ಸೋಲಿಗೆ ವಿರಾಟ್ ಕೊಹ್ಲಿ ಯನ್ನು ಹೊಣೆ ಮಾಡಲಾಗಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ RCB ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಆರ್ಸಿಬಿ ತಂಡಕ್ಕೆ ಸ್ಪೋಟಕ ಆರಂಭ ಒದಗಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ 8 ರನ್ಗಳಿಸಿ ಡುಪ್ಲೆಸಿಸ್ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಗ್ರೀನ್ ಜೊತೆಗೂಡಿ … Continue reading Virat Kohli: RCB ಸೋಲಿಗೆ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್ ಕಾರಣ!
Copy and paste this URL into your WordPress site to embed
Copy and paste this code into your site to embed