ಕೋಲಾರ – ಲಂಚ ಪಡೆಯುವಾಗ ಲೋಕಾ ಬಲೆಗೆ ಸಿಕ್ಕಿಬಿದ್ದ ಕೇಸ್ ವರ್ಕರ್!

ಕೋಲಾರ – ಕೋಲಾರ ಉಪ ವಿಭಾಗಾಧಿಕಾರಿ ಕಚೇರಿಯ ಕೇಸ್ ವರ್ಕರ್ ಲೋಕಾ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಉಪವಿಭಾಗಾಧಿಕಾರಿ ಕಚೇರಿಯಲ್ಲೇ 20 ಸಾವಿರ ಲಂಚ ಪಡೆಯುವ ವೇಳೆ ಕೇಸ್ ವರ್ಕ‌ರ್ ಕೋಮಲ ಲೋಕಾ ಬಲೆಗೆ ಬಿದ್ದಿದ್ದಾರೆ. ನನ್ನ ಪ್ರಕಾರ ಪಿಯೂಷ್ ಗೋಯಲ್‌ಗೆ ಕಾಮನ್ ಸೆನ್ಸ್ ಇಲ್ಲ: ರಾಮಲಿಂಗಾ ರೆಡ್ಡಿ ಕಿಡಿ! ಉತ್ತನೂರು ಗ್ರಾಮದ ರೈತ ಸುರೇಶ್ ಎಂಬುವರ ಪೌತಿ ಖಾತೆಗೆ 50 ಸಾವಿರ ಲಂಚಕ್ಕೆ ಭೇಡಿಕೆ ಇರಿಸಿ, ಮುಂಗಡವಾಗಿ 20 ಸಾವಿರ ಲಂಚ ಪಡೆಯುವ … Continue reading ಕೋಲಾರ – ಲಂಚ ಪಡೆಯುವಾಗ ಲೋಕಾ ಬಲೆಗೆ ಸಿಕ್ಕಿಬಿದ್ದ ಕೇಸ್ ವರ್ಕರ್!