ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ್ ಚಾಲನೆ!

ಕೋಲಾರ : ಕಿತ್ತೂರು ವಿಜಯೋತ್ಸವಕ್ಕೆ ಎರಡು ನೂರು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಅಕ್ಟೋಬರ್ ನಲ್ಲಿ ನಡೆಯುವ ಕಿತ್ತೂರು ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸರಕಾರ ತೀರ್ಮಾನಿಸಿದ್ದು ಅದರಂತೆ ಚನ್ನಮ್ಮ ವಿಜಯೋತ್ಸವ ಜ್ಯೋತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ವಿಕೇಂಡ್ ಮೂಡ್​ನಲ್ಲಿರುವ ಬೆಂಗಳೂರಿಗರಿಗೆ ಮಳೆ ಕಾಟ! ಅದರಂತೆ ಕೋಲಾರ ನಗರಕ್ಕೆ ಬಂದ ಕಿತ್ತೂರು ಉತ್ಸವ-೨೦೨೪ ರ ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಹಾಗೂ ತಹಶಿಲ್ದಾರ ಕಚೇರಿ ಸಿಬ್ಬಂದಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ … Continue reading ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷ್ ಚಾಲನೆ!