ಕೋಲಾರ: ಕೃಷಿ ಭೂಮಿ ಕಬಳಿಸಲು ಮುಂದಾಗಿರುವ ಕಿಡಿಗೇಡಿಗಳು…!

ಕೋಲಾರ : ಜಮೀನು ಪೋಡಿ ದುರಸ್ತಿ ಹೆಸರಿನಲ್ಲಿ ಸರ್ವೆ ಮಾಡಿ ನಮ್ಮಿಂದ ಬೇಸಾಯ ಭೂಮಿ ಕಿತ್ತುಕೊಳ್ಳುವ ಉನ್ನಾರ ನಡೆಯುತ್ತಿದೆ ಎಂದು ಜಮೀನು ಮಾಲೀಕ ರತ್ನಮ್ಮ ಮುನಿಯಪ್ಪ ಅವ್ರು ಆರೋಪಿಸಿದರು. ನಿಮ್ಮ ಬಿಳಿ ಕೂದಲು ಕಪ್ಪಾಗಬೇಕೆ!?.. ಈ ಮನೆಮದ್ದು ಟ್ರೈ ಮಾಡಿ ರಿಸಲ್ಟ್ ಗ್ಯಾರಂಟಿ! ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿ ಸ್ವಾಮಿಗಳ ಗೊಲ್ಲಹಳ್ಳಿ ಗ್ರಾಮದ ಸರ್ವೇ ನಂ. 75/2 1ಎಕರೆ 8ಗುಂಟೆ ಜಮೀನು ವಿಚಾರವಾಗಿ ಮಾದ್ಯಮದವರೊಂದಿಗೆ ಮಾತನಾಡಿದ ಅವ್ರು, ನಮ್ಮ ಜಮೀನು ಸೇರಿದಂತೆ ಸರ್ವೇ ನಂ 76, 77, … Continue reading ಕೋಲಾರ: ಕೃಷಿ ಭೂಮಿ ಕಬಳಿಸಲು ಮುಂದಾಗಿರುವ ಕಿಡಿಗೇಡಿಗಳು…!