ಕೋಲ್ಕತ್ತಾ ವೈದ್ಯೆ ರೇಪ್ ಪ್ರಕರಣ: ಇನ್ನೂ ಸಹಿಸಲು ಸಾಧ್ಯವಿಲ್ಲ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು!
ನವದೆಹಲಿ:- ಕೋಲ್ಕತ್ತಾ ವೈದ್ಯೆ ಪ್ರಕರಣದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಕ್ರೋಶ ಹೊರ ಹಾಕಿದ್ದಾರೆ. ಘಟನೆಯ ಬಗ್ಗೆ, ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಮುರ್ಮು ತಮ್ಮದೇ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮೂಲಕ ದೇಶದ ನಾಗರಿಕರ ಜೊತೆ ನಿಲ್ಲುವುದಾಗಿ ಹೇಳಿದ್ದಾರೆ. ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅತ್ಯಾಚಾರ, ಕೊಲೆ ಘಟನೆಯ ಕುರಿತು ಮುರ್ಮು ಹೇಳಿಕೆಯನ್ನು ಬಿಡುಗಡೆ ಮಾಡಿದರು. ಎಂಥಾ ದೃಶ್ಯ ಮರ್ರೆ: ಶಾಲೆಗೆ ಆಗಮಿಸಿ ಮಕ್ಕಳ ಜೊತೆ ಬಿಸಿಯೂಟ ಸವಿದ “ನವಿಲು” ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು … Continue reading ಕೋಲ್ಕತ್ತಾ ವೈದ್ಯೆ ರೇಪ್ ಪ್ರಕರಣ: ಇನ್ನೂ ಸಹಿಸಲು ಸಾಧ್ಯವಿಲ್ಲ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು!
Copy and paste this URL into your WordPress site to embed
Copy and paste this code into your site to embed