ಕೆ.ಆರ್.ಪುರ: ಡಾ.ವಿಷ್ಣುವರ್ಧನ್ ಜನ್ಮ ದಿನಾಚರಣೆ!

ಕೆ.ಆರ್.ಪುರ: ಕದಂಬ ಡಾ.ವಿಷ್ಣು ಅಭಿಮಾನಿಗಳ ಬಳಗದ ವತಿಯಿಂದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 74ನೇ ಹುಟ್ಟುಹಬ್ಬವನ್ನು ಭಟ್ಟರಹಳ್ಳಿಯಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ನಾಗಮಂಗಲ‌ ಗಲಭೆ ಕೇಸ್: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಯ್ತು FIR! ಮಾಜಿ.ಎಪಿಎಂಸಿ ನಾಮ ನಿರ್ದೇಶಿತ ಸದಸ್ಯ ಬಿ.ವಿ.ಮಂಜುನಾಥ ಅವರು ಮಾತನಾಡಿ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಪ್ರತಿವರ್ಷದಂತೆ ಈ ವರ್ಷವು ಕೇಕ್ ಕತ್ತರಿಸುವ ಮೂಲಕ  ಸಮಾಜಮುಖಿಯಾಗಿ ಆಚರಣೆ ಮಾಡಲಾಯಿತು ಎಂದು ಹೇಳಿದರು. ಮಹಾನ್ ನಟ ನಮ್ಮ ಜೊತೆಗೆ ಇಲ್ಲದಿದ್ದರೂ ಅವರು ಮಾಡಿರುವ ಕಾರ್ಯಗಳು  ಹಾಗೂ … Continue reading ಕೆ.ಆರ್.ಪುರ: ಡಾ.ವಿಷ್ಣುವರ್ಧನ್ ಜನ್ಮ ದಿನಾಚರಣೆ!