ತುಮಕೂರು:- ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.
ತುಮಕೂರಿನ ಶಿರಾ ಗೇಟ್ ಬಳಿಯಿರುವ KRDL ಇಂಜಿನಿಯರ್ ಹನುಮಂತರಾಯಪ್ಪ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.
ಕೊರಟಗೆರೆಯ ಕಚೇರಿ, ಮಿಡಿಗೇಶಿಯ ಫಾರಂ ಹೌಸ್ ಮೇಲೆ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ.