Share Facebook Twitter LinkedIn Pinterest Email ರಾಮನಗರ: ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಇಂದು ಕನಕಪುರ ತಾಲ್ಲೂಕು ಹುಕುಂದ ಗ್ರಾಮದಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಮರು ಭೂ ಮಾಪನ ಕಾರ್ಯವನ್ನು ಪರಿಶೀಲನೆ ನಡೆಸಿದರು. ಸಂಸದ ಡಿಕೆ ಸುರೇಶ್ ಶಾಸಕ ಎಸ್ ರವಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು.