ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಕೃಷ್ಣಾಪುರ ಗ್ರಾಮಸ್ಥರು! – ಕಾರಣ ಇಲ್ಲಿದೆ!
ಕೋಲಾರ:- ಮತಗಟ್ಟೆಯನ್ನು ನಮ್ಮ ಗ್ತಾಮದಲ್ಲೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ಮತದಾನ ಬಹಿಷ್ಕಾರ ಮಾಡಲಾಗಿದೆ. ಕೋಲಾರ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಲಾಗಿದೆ. ಕೃಷ್ಣಾಪುರ ಗ್ರಾಮದ ಮತಗಟ್ಟೆಯನ್ನು ಪಕ್ಕದ ಗ್ರಾಮವಾದ ಅಮ್ಮನಲ್ಲೂರಿಗೆ ವರ್ಗಾಯಿಸಲಾಗಿದೆ.ಇದಕ್ಕೆ ಆಕ್ರೋಷ ವ್ಯಕ್ತಪಡಿಸಿರುವ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ ಗ್ರಾಮದಲ್ಲಿ ೨೦೦ ಮನೆಗಳಿದ್ದು, 360ಕ್ಕೂ ಹೆಚ್ಚು ಮತದಾರರಿದ್ದಾರೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯ ಗಡಿ ಗ್ರಾಮ ಕೃಷ್ಣಾಪುರ .ಹೀಗಾಗಿ ಮತದಾರರ ಸಂಖ್ಯೆ ಕಡಿಮೆ ಇರುವ ಕಾರಣ ನೀಡಿ ಅಮ್ಮನಲ್ಲೂರು ಗ್ರಾಮಕ್ಕೆ ಮತಗಟ್ಟೆ ವರ್ಗಾವಣೆಯನ್ನು ಮಾಡಲಾಗಿದೆ … Continue reading ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಕೃಷ್ಣಾಪುರ ಗ್ರಾಮಸ್ಥರು! – ಕಾರಣ ಇಲ್ಲಿದೆ!
Copy and paste this URL into your WordPress site to embed
Copy and paste this code into your site to embed