KRS ಜಲಾಶಯ ಭರ್ತಿ: ಇಂದು ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ!

ಮಂಡ್ಯ:- ಭಾರೀ ಮಳೆಯಿಂದ ಸಂಪೂರ್ಣ ಭರ್ತಿಯಾಗಿರುವ ಕನ್ನಂಬಾಡಿ ಅಣೆಕಟ್ಟಿಗೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​​ ಭಾಗಿನ ಅರ್ಪಿಸಲಿದ್ದಾರೆ‌. Hubballi: ಶಂಕಿತ 399 ಮಾದಕ ವ್ಯಸನಿಗಳು ವಶಕ್ಕೆ: ಕಮಿಷನರ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ! ಜಿಲ್ಲೆಯ ಕೆಆರ್​ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಡ್ಯಾಂ ಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಕಾವೇರಿ‌ ನದಿಗೆ ಒಂದು ಲಕ್ಷ ಮೂವತ್ತು ಸಾವಿರ ಕ್ಯೂಸೆಕ್ ನೀರನ್ನ ಹರಿಬಿಡಲಾಗಿದೆ. ಹೀಗಾಗಿ ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ … Continue reading KRS ಜಲಾಶಯ ಭರ್ತಿ: ಇಂದು ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ!