ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ KSRTC ಬಸ್ ಡಿಕ್ಕಿ, ಸ್ಥಳದಲ್ಲೇ ಸಾವು!

ಚಾಮರಾಜನಗರ:– ತಾಲೂಕಿನ ಮಾದಾಪುರದ ಬಳಿ ಕೆಎಸ್ಆರ್​ಟಿಸಿ ಬಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ದಾರುಣ ಘಟನೆ ಜರುಗಿದೆ ಜೈಲಿನಲ್ಲಿದ್ದರೂ ಫ್ಯಾನ್ಸ್ ಮರೆತಿಲ್ಲ ದಾಸ: ಸೆಲೆಬ್ರಿಟಿಗಳಿಗೆ ದರ್ಶನ್ ಹೇಳಿದ್ದೇನು!? 6 ವರ್ಷದ ತನಿಷ್ಕಾ ಮೃತ ರ್ದುದೈವಿ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನ ಸಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.