ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ KSRTC ಬಸ್ ಪಲ್ಟಿ!
ಗದಗ :-ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ KSRTC ಬಸ್ ಪಲ್ಟಿ ಹೊಡೆದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ಜರುಗಿದೆ. ದಿಂಗಾಲೇಶ್ವರ ಶ್ರೀಗಳು ಧಾರವಾಡದಿಂದ ಸ್ಪರ್ಧೆ!?-ಬಿ ಶ್ರೀರಾಮುಲು ಹೇಳಿದಿಷ್ಟು! ಬೆಳ್ಳಟ್ಟಿ ಗ್ರಾಮದಿಂದ ಮುಂಡರಗಿ ಪಟ್ಟಣಕ್ಕೆ ಬಸ್ ಬರುತ್ತಿತ್ತು. ಈ ವೇಳೆ ಬಸ್ ನ ಪಾಟಾ ತುಂಡಾದ ಪರಿಣಾಮ ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ಉರುಳಿರುವ ಮಾಹಿತಿ ಲಭಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಇಲ್ಲ..ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನ ಅಂಬ್ಯುಲೆನ್ಸ್ … Continue reading ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ KSRTC ಬಸ್ ಪಲ್ಟಿ!
Copy and paste this URL into your WordPress site to embed
Copy and paste this code into your site to embed