ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ KSRTC ಬಸ್ ಪಲ್ಟಿ!

ಗದಗ :-ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ KSRTC ಬಸ್ ಪಲ್ಟಿ ಹೊಡೆದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ಜರುಗಿದೆ. ದಿಂಗಾಲೇಶ್ವರ ಶ್ರೀಗಳು ಧಾರವಾಡದಿಂದ ಸ್ಪರ್ಧೆ!?-ಬಿ ಶ್ರೀರಾಮುಲು ಹೇಳಿದಿಷ್ಟು! ಬೆಳ್ಳಟ್ಟಿ ಗ್ರಾಮದಿಂದ ಮುಂಡರಗಿ ಪಟ್ಟಣಕ್ಕೆ ಬಸ್ ಬರುತ್ತಿತ್ತು. ಈ ವೇಳೆ ಬಸ್ ನ ಪಾಟಾ ತುಂಡಾದ ಪರಿಣಾಮ ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ಉರುಳಿರುವ ಮಾಹಿತಿ ಲಭಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಇಲ್ಲ..ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನ ಅಂಬ್ಯುಲೆನ್ಸ್ … Continue reading ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ KSRTC ಬಸ್ ಪಲ್ಟಿ!