ಗದಗ:- ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಗಡಿ ಹೊರವಲಯದಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಚಕ್ರ ಏಕಾಏಕಿ ಕಳಚಿ ಬಿದ್ದ ಘಟನೆ ಜರುಗಿದೆ..
ಲಕ್ಷ್ಮೇಶ್ವರದಿಂದ ಮಾಗಡಿ ಮಾರ್ಗವಾಗಿ ಶಿರಹಟ್ಟಿಗೆ ಹೊರಟ್ಟಿದ್ದ ವೇಳೆ ಬಸ್ನ ಎಕ್ಸೆಲ್ ಕಟ್ಟಾಗಿ ಚಕ್ರ ಕಳಚಿ ಬಿದ್ದಿದೆ.
ಈ ವೇಳೆ ಬಸ್ನ ಪ್ರಯಾಣಿಕರು ಕಂಗಾಲಾಗಿದ್ದು, ಕೂಡಲೇ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಬಚಾವ್ ಆಗಿದ್ದಾರೆ.