ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ KSRTC – ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್!

ಬೆಂಗಳೂರು:- ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ KSRTC ನಿಗಮವು ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಯುಗಾದಿ ಹಬ್ಬ ಹಾಗೂ ಸಾಲು ರಜೆಗಳ ಕಾರಣ ಊರಿಗೆ ತೆರಳುವವರಿಗೆ ಹಾಗೂ ಪ್ರವಾಸ ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​​ಆರ್​ಟಿಸಿ ಈ ಕ್ರಮಕ್ಕೆ ಮುಂದಾಗಿದೆ. ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ನಿಗಮಗಳು ವಿಶೇಷ ಬಸ್‌ಗಳು ಕಾರ್ಯಾಚರಣೆಗೆ ಸಜ್ಜಾಗಿವೆ. ವಿಷಪೂರಿತ ಹಾವು ನಂಬಬಹುದು, ಆದ್ರೆ ಬಿಜೆಪಿ ನಂಬಲಾಗದು – ಮಮತಾ ಬ್ಯಾನರ್ಜಿ! ಏಪ್ರಿಲ್ 9ರಂದು ಮಂಗಳವಾರ ಯುಗಾದಿ ಹಬ್ಬ ಇರಲಿದೆ. ಶನಿವಾರ, … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ KSRTC – ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್!