ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಟಿಕೆಟ್ ತಪಾಸಣಾ ಕಾರ್ಯ ನಡೆಸಿದ ಅಧಿಕಾರಿಗಳು ಟಿಕೆಟ್ ಪಡೆಯದೇ ಪ್ರಯಾಣಿಸಿದವರಿಂದ ಭಾರಿ ದಂಡವನ್ನು ವಸೂಲಿ ಮಾಡುವ ಮೂಲಕ ಪ್ರಯಾಣಿಕರಿಗೆ ಚುರುಕು ಮುಟ್ಟಿಸಿದ್ದಾರೆ.
Breaking News: ಅಕ್ರಮ ಆಸ್ತಿ ಪ್ರಕರಣ: ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ
2024ರ ಜನವರಿ ತಿಂಗಳಿನಲ್ಲಿ ಕೆಎಸ್ಆರ್ಟಿಸಿ ವ್ಯಾಪ್ತಿಗೆ ಬರುವ ಒಟ್ಟು 44521 ಬಸ್ಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿ 3712 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿದ್ದಾರೆ, ಇವರಿಂದ ಒಟ್ಟು 5,71,296 ರೂಗಳ ಭಾರಿ ದಂಡವನ್ನು ವಸೂಲಿ ಮಾಡಿದ್ದಾರೆ.
Traffic Control Plan: ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಫ್ಲಾನ್ : ಜಪಾನ್ ತಂತ್ರಜ್ಞಾನ ಅಳವಡಿಕೆ
ಇನ್ನೂ, ನಿಗಮದ ಆದಾಯ ಸೋರಿಕೆ ಬಗ್ಗೆ ತನಿಖೆ ಕೈಗೊಂಡ ತನಿಖಾಧಿಕಾರಿಗಳ ತಂಡವು ತಪಾಸಣೆ ನಡೆಸಿ ನಿಗಮಕ್ಕೆ 81,853 ಸಾವಿರ ರೂಪಾಯಿ ಆದಾಯ ಸೋರಿಕೆ ಆಗಿರೋದು ಪತ್ತೆ ಹಚ್ಚಿದೆ. ಅಕ್ರಮ ಎಸಗಿದ ತಪ್ಪಿತಸ್ತರ ವಿರುದ್ದ ನಿಗಮದ ಕಾನೂನುಗಳ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಸ್ಫಷ್ಟಪಡಿಸಿದೆ.