ಸಮಂತಾ-ನಾಗಚೈತನ್ಯ ವಿಚ್ಚೇದನಕ್ಕೆ ಕೆಟಿಆರ್ ಕಾರಣ: ಸಚಿವೆಯ ಹೇಳಿಕೆಗೆ ಸಮಂತಾ ಹೇಳಿದ್ದೇನು!?

ನವದೆಹಲಿ:- ನಟಿ ಸಮಂತಾ ಹಾಗೂ ನಟ ನಾಗಚೈತನ್ಯ ಅವರ ವಿಚ್ಛೇದನಕ್ಕೆ ಬಿಆರ್​ಎಸ್​ ನಾಯಕ ಕೆಟಿಆರ್​ ಕಾರಣ ಎಂದು ತೆಲಂಗಾಣ ಸಚಿವೆ ಕೊಂಡಾ ಸುರೇಖಾ ಅವರು ಹೇಳಿಕೆ ನೀಡಿದ್ದು, ಭಾರಿ ವಿವಾದ ಸೃಷ್ಟಿಸಿದೆ. ಕಲುಷಿತ ನೀರು ಕುಡಿದು 80 ಜನ ಅಸ್ವಸ್ಥ – ಪಿಡಿಒ ಅಮಾನತು! ಇದಕ್ಕೆ ನಟ ನಾಗಾರ್ಜುನ, ನಟಿ ಸಮಂತಾ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಸಚಿವೆ ಕೊಂಡಾ ಸುರೇಖಾ ಹೇಳಿಕೆಯನ್ನು ಖಂಡಿಸ್ತಿದ್ದೇನೆ. ರಾಜಕಾರಣದಿಂದ ದೂರ ಇರುವ ಸಿನಿ ಪ್ರಮುಖರನ್ನು ದಯಮಾಡಿ, ನಿಮ್ಮ ಎದುರಾಳಿಗಳನ್ನು ಟೀಕೆ ಮಾಡಲು … Continue reading ಸಮಂತಾ-ನಾಗಚೈತನ್ಯ ವಿಚ್ಚೇದನಕ್ಕೆ ಕೆಟಿಆರ್ ಕಾರಣ: ಸಚಿವೆಯ ಹೇಳಿಕೆಗೆ ಸಮಂತಾ ಹೇಳಿದ್ದೇನು!?